-->
ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗೆ ನೇಮಕಾತಿ: ಹೊಸ ಅಧಿಸೂಚನೆ ರದ್ದುಪಡಿಸಲು ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ

ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗೆ ನೇಮಕಾತಿ: ಹೊಸ ಅಧಿಸೂಚನೆ ರದ್ದುಪಡಿಸಲು ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ

ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗೆ ನೇಮಕಾತಿ: ಹೊಸ ಅಧಿಸೂಚನೆ ರದ್ದುಪಡಿಸಲು ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ





ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗೆ ನೇಮಕಾತಿ ಮಾಡುವ ನಿಟ್ಟಿನಲ್ಲಿ 28-10-2024ರ ನಂತರ ನೇರ ನೇಮಕಾತಿ ಯಾ ಬ್ಯಾಕ್‌ಲಾಕ್‌ ಹುದ್ದೆಗ ಭರ್ತಿಗೆ ಹೊಸ ಅಧಿಸೂಚನೆ ಹೊರಡಿಸಿದ್ದಲ್ಲಿ ಅದನ್ನು ತಕ್ಷಣವೇ ರದ್ದುಪಡಿಸಲು ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ.


ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು ದಿನಾಂಕ 11-04-2025ರಂದು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಎಲ್ಲ ಸಕ್ಷಮ ನೇಮಕಾತಿ ಪ್ರಾಧಿಕಾರಗಳಿಗೆ ಅನ್ವಯವಾಗುವಂತೆ ಸೂಚನೆ ಹೊರಡಿಸಲಾಗಿದೆ.


ರಾಜ್ಯ ಸಿವಿಲ್ ಸೇವೆಗಳಲ್ಲಿ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿದೆ. ಅದರ ಪ್ರಕಾರ, 28-10-2024ರಂದು ಅಥವಾ ಆ ನಂತರ ನೇರ ನೇಮಕಾತಿ ಅಥವಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ಹೊಸ ಅಧಿಸೂಚನೆ ಹೊರಡಿಸಿದ್ದರೆ ಅದನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಬೇಕು ಎಂದು ಸಕ್ಷಮ ನೇಮಕಾತಿ ಪ್ರಾಧಿಕಾರಗಳಿಗೆ ಆದೇಶಿಸಲಾಗಿದೆ.


Ads on article

Advertise in articles 1

advertising articles 2

Advertise under the article